Wednesday, 9 June 2021

ರಾಜ್ಯದ ಜನತೆಗೆ ʼಕರೆಂಟ್ʼ ಶಾಕ್ - ಕೊರೊನಾ ಸಂಕಷ್ಟದ ನಡುವೆ ಜನ ಸಾಮಾನ್ಯರಿಗೆ ಮತ್ತೊಂದು ಹೊರೆ

ಬೆಂಗಳೂರು: ಕೊರೊನಾ ಸಂಕಷ್ಟ, ಲಾಕ್ ಡೌನ್, ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯದ ಜನತೆಗೆ ಸರ್ಕಾರ ಕರೆಂಟ್ ಶಾಕ್ ನೀಡಿದೆ. ವಿದ್ಯುತ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ.


ವಿದ್ಯುತ್ ದರ ಪ್ರತಿ ಯೂನಿಟ್ ಗೆ 30 ಪೈಸೆಯಂತೆ ಏರಿಕೆಯಾಗಿದೆ. 2021ರ ಏಪ್ರಿಲ್ 1ರಿಂದಲೇ ವಿದ್ಯುತ್ ಬೆಲೆ ಏರಿಕೆಯಾಗಿದೆ. ಕೊರೊನಾ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್ ದರ ಪರಿಷ್ಕರಣೆ ವಿಧಿಸಿರಲಿಲ್ಲ. ಇದೀಗ ಪರಿಷ್ಕರಿಸಿ ದರ ಏರಿಕೆ ಮಾಡಲಾಗಿದೆ.

 

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...