ಚಿತ್ರದುರ್ಗ: ಜಂಗಮ ಸಮಾಜದ ಎಂ.ಜಿ.ದೊರೆಸ್ವಾಮಿ
(53ವರ್ಷ) ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೊರೋನಾ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಈ ಹಿಂದೆ ನಗರದ ಎಸ್.ಜೆ.ಎಂ. ವಿದ್ಯಾಪೀಠದಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಮೃತರ ಅಂತ್ಯಕ್ರಿಯೆಯನ್ನು ಸ್ವಗ್ರಾಮ ಗೊಡಬನಹಾಳ್ನಲ್ಲಿ ಇಂದು ನೆರವೇರಿಸಿದರು.ಮೃತರು ಪತ್ನಿ, ಪುತ್ರ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ
ಶ್ರೀಯುತರ ಅಗಲಿಕೆಯ ನೋವನ್ನು ಅವರ
ಕುಟುಂಬದವರು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ಕರುಣಿಸಲಿ ಎಂದು ಡಾ. ಶಿವಮೂರ್ತಿ
ಮುರುಘಾ ಶರಣರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

No comments:
Post a Comment